ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಉತ್ಸವದ ವೇಳೆ ಆನೆಯೊಂದು ಕೆರಳಿದ ಪರಿಣಾಮ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.