ನಿನ್ನೆ ಒಡಿಶಾದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ಹಿರೇಹಡಗಲಿ ಹಾಲುಮಠದ ಅಭಿನವ ಹಾಲಶ್ರೀ ಸ್ವಾಮಿಯನ್ನು ಇಂದು ನಗರದ 19 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಸ್ವಾಮಿ ಮೂರನೇ ಆರೋಪಿಯಾಗಿದ್ದಾರೆ.