ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಅವಧಿಯಲ್ಲಿ ದಲಿತ ಸಮುದಾಯದ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಿದ್ದರು ಮತ್ತು ಎರಡನೇ ಅವಧಿಯಲ್ಲಿ ಆದಿವಾಸಿ ಸಮುದಾಯದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಗಳನ್ನಾಗಿ ಮಾಡಿದ್ದಾರೆ ಎಂದು ಅಣ್ಣಾಮಲೈ ಹೇಳಿದರು.