ಕುಂಭಕೋಣಂನಲ್ಲಿ ಡಿಕೆ ಶಿವಕುಮಾರ್

ನಕ್ಸಲರ ಶರಣಾಗತಿಯಲ್ಲಿ ತಮಿಳುನಾಡುವಿನ ಪಾತ್ರವೂ ಇದೆಯೆಂದು ಹೇಳಿದ ಶಿವಕುಮಾರ್, ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣೆ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಕೊನೆಗಾಣಿಸಬೇಕೆಂಬ ಹುನ್ನಾರ ನಡೆಸಿದೆ, ಆದರೆ ಕಾಂಗ್ರೆಸ್ ಪಕ್ಷವು ಈ ಯೋಜನೆಯನ್ನು ವಿರೋಧಿಸುತ್ತದೆ, ತಮಿಳುನಾಡು ಸಹ ವಿರೋಧಿಸುತ್ತಿದೆ ಎಂದರು.