ಡಿವಿ ಸದಾನಂದಗೌಡ, ಕೇಂದ್ರ ಸಚಿವ

ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಗಣಿತದ ಲೆಕ್ಕಾಚಾರದ ಮೂಲಕ ಹೇಳಲಾಗದು, ಅದಕ್ಕಾಗಿ ಬೇರೆ ವಿಧಾನ ಅನುಸರಿಸಬೇಕು ಅಂತ ಅಪೆಕ್ಸ್ ಕೋರ್ಟ್​ಗೆ ಮನವಿ ಸಲ್ಲಿಸಬೇಕೆಂದು ಕೇಂದ್ರ ಸಚಿವ ಹೇಳಿದರು. ತಮಿಳುನಾಡು ರಾಜ್ಯದಲ್ಲಿರುವ ಜಲಾಶಯಗಳಲ್ಲಿ ಸಾಕಷ್ಟು ನೀರಿದೆ, ಅವರು ಎಷ್ಟು ಪ್ರಮಾಣದಲ್ಲಿ ನೀರು ಬಳಸಿಕೊಂಡಿದ್ದಾರೆ, ಲಭ್ಯವಿರುವ ನೀರಿನ ಪ್ರಮಾಣ ಎಷ್ಟು ಅನ್ನೋದು ರಾಜ್ಯ ಸರ್ಕಾರಕ್ಕೆ ಗೊತ್ತಿಲ್ಲ ಎಂದಯ ಸದಾನಂದ ಗೌಡ ಹೇಳಿದರು,