ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ

ಮುಖ್ಯಮಂತ್ರಿಯಾಗಿ ತಾನೇ 5 ವರ್ಷ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರೆ ನೀವು ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುತ್ತೀರಲ್ಲ ಅಂದಾಗ, ಅಧಿಕಾರ ಅನ್ನೋದು ಪಿತ್ರಾರ್ಜಿತ ಆಸ್ತಿಯಲ್ಲ, ಅದನ್ನು ಸಿದ್ದರಾಮಯ್ಯ ಬಳುವಳಿಯಾಗಿ ಪಡೆದುಕೊಂಡಿಲ್ಲ, ಜನ ಅವರಿಗೆ ಅಧಿಕಾರ ಕೊಟ್ಟಿದ್ದಾರೆ ಮತ್ತು ಅವರೇ ಅಲ್ಲಿಂದ ಕೆಳಗಿಳಿಸುತ್ತಾರೆ ಎಂದು ಕೃಷ್ಣ ಹೇಳಿದರು.