ಹೆಚ್ ಡಿ ದೇವೇಗೌಡ ದೆಹಲಿಗೆ ಹೋಗಿದ್ದು ಇವತ್ತು ವಾಪಸ್ಸಾಗಲಿದ್ದಾರೆ. ಅವರು ಬಂದ ಬಳಿಕ ಟಿಕೆಟ್ ವಿಷಯ ಅಂತಿಮಗೊಳ್ಳುತ್ತದೆ ಎಂದು ಕುಮಾರಸ್ವಾಮಿ ಹೇಳಿದರು