Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
ಡಾ. ಬಸವರಾಜ್ ಗುರೂಜಿ ಅವರು ಕಷ್ಟಕಾಲದಲ್ಲಿ ಸಹಾಯ ಮಾಡುವುದರ ಮಹತ್ವವನ್ನು ಈ ಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಸಹಾಯ ಮಾಡುವುದು ಪವಿತ್ರ ಕಾರ್ಯವಾಗಿದ್ದು, ಅದರ ಫಲ ನಮಗೆ ಖಂಡಿತ ಸಿಗುತ್ತದೆ ಎಂದು ಅವರು ಹೇಳುತ್ತಾರೆ. ಸಹಾಯವನ್ನು ಪ್ರಚಾರ ಮಾಡಿಕೊಳ್ಳಬಾರದು ಎಂಬುದು ಅವರ ಮುಖ್ಯ ಸಂದೇಶ.