ಅಸಲಿಗೆ ತಮ್ಮ ಸಹೋದರ ರಾಘವೇಂದ್ರ ಚುನಾವಣೆಯಲ್ಲಿ ಸೋಲಲಿದ್ದಾರೆ ಎಂಬ ಭೀತಿ ಅವರಲ್ಲಿ ಹುಟ್ಟಿದೆ, ಹಾಗಾಗೇ ಕಾರ್ಯಕರ್ತರಲ್ಲಿ ಗೊಂದಲ ಹುಟ್ಟಿಸುವ ಮಾತುಗಳನ್ನು ಆಡುತ್ತಿದ್ದಾರೆ, ಹಿಂದೂತ್ವವಾದಿಗಳನ್ನು ಹಿಮ್ಮೆಟ್ಟಿಸುವ ಕೆಲಸ ಎಡೆಬಿಡದೆ ಸಾಗಿದೆ, ಯಡಿಯೂರಪ್ಪ ಕುಟುಂಬಕ್ಕೆ ಜನ ಪಾಠ ಕಲಿಸಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.