ಕೆಎಸ್ ಈಶ್ವರಪ್ಪ ಸುದ್ದಿಗೋಷ್ಟಿ

ಅಸಲಿಗೆ ತಮ್ಮ ಸಹೋದರ ರಾಘವೇಂದ್ರ ಚುನಾವಣೆಯಲ್ಲಿ ಸೋಲಲಿದ್ದಾರೆ ಎಂಬ ಭೀತಿ ಅವರಲ್ಲಿ ಹುಟ್ಟಿದೆ, ಹಾಗಾಗೇ ಕಾರ್ಯಕರ್ತರಲ್ಲಿ ಗೊಂದಲ ಹುಟ್ಟಿಸುವ ಮಾತುಗಳನ್ನು ಆಡುತ್ತಿದ್ದಾರೆ, ಹಿಂದೂತ್ವವಾದಿಗಳನ್ನು ಹಿಮ್ಮೆಟ್ಟಿಸುವ ಕೆಲಸ ಎಡೆಬಿಡದೆ ಸಾಗಿದೆ, ಯಡಿಯೂರಪ್ಪ ಕುಟುಂಬಕ್ಕೆ ಜನ ಪಾಠ ಕಲಿಸಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.