ಸಚಿವ ಎನ್ ಚಲುವರಾಯಸ್ವಾಮಿ

ಉಪ ಚುನಾವಣೆಗಳ ಫಲಿತಾಂಶದ ಬಗ್ಗೆ ಮಾತಾಡಿದ ಚಲುವರಾಯಸ್ವಾಮಿ, ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದಿದೆ, ಆದರೂ ಕಾಂಗ್ರೆಸ್ ಅಭ್ಯರ್ಥಿ ಹತ್ತು ಸಾವಿರ ವೋಟುಗಳಿಂದ ಗೆಲ್ಲಬಹುದು, ಸಂಡೂರಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತದೆ ಎಂದ ಅವರು ಶಿಗ್ಗಾವಿ ಫಲಿತಾಂಶದ ಬಗ್ಗೆ ಖಚಿತವಾಗಿ ಹೇಳಲಿಲ್ಲ.