ಮತ್ತೊಂದು ಕಡೆ ಹೇಳಿಕೆಯೊಂದನ್ನು ನೀಡಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಸೋಮಣ್ಣ ಪಕ್ಷದಲ್ಲೇ ಉಳಿಯವಂತೆ ಮನವರಿಕೆ ಮಾಡಲಾಗುವುದು ಎಂದಿದ್ದಾರೆ. ಅವರೊಂದಿಗೆ ಈಗಾಗಲೇ ಮಾತಾಡಿದ್ದು, ಅವರಿಗಿರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ಅವರು ಹೇಳಿದ್ದಾರೆ.