ಡಿಕೆ ಸುರೇಶ್, ಸಂಸದ

ಬಿಜೆಪಿ ನಾಯಕ ಆರ್ ಅಶೋಕ ಅವರು ಕಟುಕ ಹೃದಯಿ ಎಂದು ಮಾಡಿರುವ ಕಾಮೆಂಟ್ ಗೆ ಪ್ರತಿಕ್ರಿಯೆ ನೀಡಿದ ಸುರೇಶ್, ಅವರಿಗೆ ತನ್ನ ಬಗ್ಗೆ ಕಾಮೆಂಟ್ ಮಾಡುವ ಯೋಗ್ಯತೆ ಇಲ್ಲ, ಬಿಜೆಪಿಯೊಂದಿಗೆ ಮೈತ್ರಿ ಬೆಳೆಸಿರುವವರ ಬಗ್ಗೆ ಅವರು ಏನು ಬೇಕಾದರೂ ಹೇಳಿಕೊಳ್ಳಲಿ, ಅವರ ಹಾಗೆ ತಾನು ಪಲಾಯನವಾದಿ ಅಲ್ಲ, ಕಟುಕ ಹೃದಯ ಇರೋದು ಬಿಜೆಪಿಗೆ ಹೊರತು ಕಾಂಗ್ರೆಸ್ ಗೆ ಅಲ್ಲ ಎಂದರು.