ಶ್ರೀಗಳ ಉಪಟಳ ಹೆಚ್ಚಾಗುತ್ತದೆ ಎಂದು ಹೇಳಿದ್ದೆ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ನುಡಿ

ತಿರುಪತಿಯಲ್ಲಿ ಕೃಷ್ಣ-ವೆಂಕಟೇಶ್ವರ ಇದ್ದ. ಈಗ ಸ್ಥಳ ಸ್ವಚ್ಛತೆ ಮಾಡುತ್ತಿದ್ದಾರೆ. ಸ್ಥಳ ಸ್ವಚ್ಛತೆ ಮಾಡುವುದು ಧರ್ಮಶಾಸ್ತ್ರ, ಆದರೆ ತಿಂದವರ ಹೊಟ್ಟೆ ಏನು ಮಾಡುವವರು ಈಗ?