ಮುಂದುವರಿದು ಮಾತಾಡುವ ಅವರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ, ಹಾಗಾಗಿ, ಕಾಂಗ್ರೆಸ್ ಶಾಸಕರೇ ತುಂಬಾ ಬೇಸರದಲ್ಲಿದ್ದಾರೆ, ಬರಪರಿಹಾರ ನೆರವು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದು ಬಿಟ್ಟರೆ ರಾಜ್ಯ ಸರ್ಕಾರ ಒಂದು ರೂಪಾಯಿಯನ್ನೂ ರೈತರಿಗೆ ನೀಡಿಲ್ಲ ಎಂದರು.