ಮಲ್ಲಿಕಾರ್ಜುನ ಸ್ವಾಮಿ ಉದ್ದೇಶಪೂರ್ವಕವಾಗಿ ನಮ್ಮ ವರದಿಗಾರನೊಂದಿಗೆ ಮಾತಾಡದಿರುವ ಸಾಧ್ಯತೆಯಿದೆ ಅಥವಾ ಅವರು ಬೇರೆ ಯಾರದ್ದೋ ಸೂಚನೆ ಮೇರೆಗೆ ಮಾತಾಡದೆ ಹೋಗಿರಬಹುದು. ವಿಚಾರಣೆಗೆ ಕರೆದಿದ್ದರು, ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿರುವೆ ಅಂತ ಅವರು ಹೇಳಿದ್ದರೂ ಆಗುತಿತ್ತು, ಆದರೆ ಹೇಳಲಿಲ್ಲ!