ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ ಎಐಸಿಸಿ ಸಭೆ ನಡೆಯಿತು ಮತ್ತು ಆ ದಿನಗಳು ಭಾರತದ ಇತಿಹಾಸದಲ್ಲಿ ಹೆಚ್ಚಿನ ಮಹತ್ವ ಪಡೆದುಕೊಂಡಿವೆ, ಅದೇ ಸಭೆಯಲ್ಲಿ ಗಾಂಧೀಜಿ ಅಸ್ಪೃಶ್ಯತಾ ನಿವಾರಣೆಯ ಘೋಷಣೆ ಮಾಡಿದರು ಮತ್ತು ಮೊಟ್ಟಮೊದಲ ಬಾರಿಗೆ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ಹಾಡಲಾಯಿತು ಎಂದು ಪಾಟೀಲ್ ಹೇಳಿದರು.