ಜನೆವರಿ 22 ರಂದು ಅಯೋಧ್ಯೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಪ್ರಾಣ ಪ್ರತಿಷ್ಠೆಗೊಳ್ಳಲಿರುವ ರಾಮಮಂದಿರದಲ್ಲಿ 5-ವರ್ಷ ಪ್ರಾಯದ ರಾಮಲಲ್ಲಾ ವಿಗ್ರಹ ಕೆತ್ತುವ ಮಹತ್ತರ ಜವಾಬ್ದಾರಿಯನ್ನು ಅರುಣ್ ಯೋಗಿರಾಜ್ ಮತ್ತು ರಾಜಸ್ತಾನದ ಇಬ್ಬರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಆದರೆ ಅಂತಿಮವಾಗಿ ಆಯ್ಕೆ ಆಗಿರೋದು ನಮ್ಮ ಹೆಮ್ಮೆಯ ಕನ್ನಡಿಗ ಕೆತ್ತಿರುವ ವಿಗ್ರಹ!