ಕಳೆದ ಅರೇಳು ತಿಂಗಳ ಹಿಂದೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಜಾಗದಲ್ಲಿ ಈ ಮಾಟಮಂತ್ರ ನಡೆದಿರುವುದು ಆತಂಕಕಾರಿಯಾಗಿದೆ. ಆ ವ್ಯಕ್ತಿಯ ಸಮಾಧಿಯನ್ನು ಅಗೆದು ಮಣ್ಣಿನೊಳಗೆ ಹೂತಿಟ್ಟು, ಮಾಟಗಾರರು ಮಾಟ ಮಂತ್ರ ಮಾಡಿಸಿದ್ದಾರೆ. ದೃಶ್ಯಗಳನ್ನು ನೋಡಿ ಸ್ಥಳೀಯರು ಬೆಚ್ಚಿ ಬಿದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.