ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ

ಡಿಕೆ ಶಿವಕುಮಾರ್ ಸ್ಥಳ ಪರಿಶೀಲನೆಗೆ ಅಧಿಕಾರಿಗಳನ್ನು ಕರೆದೊಯ್ಯಲಿ, ಅದರೆ ಅವರ ಜೊತೆ ಹೋಗುವ ತಾಂತ್ರಿಕ ಅಧಿಕಾರಿಗಳು ಸರ್ಕಾರದ ಭಾಗವಾಗಿರುವುದರಿಂದ ಅವರು ಸರ್ಕಾರದ ನಿರ್ಣಯಗಳಿಗೆ ಪರವಾದ ವರದಿಯನ್ನು ನೀಡುತ್ತಾರೆ, ಹಾಗಾಗಿ ಡಿಸಿಎಂ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಧಿಕಾರಿಗಳನ್ನು ಕರೆದೊಯ್ದರೆ ವಸ್ತುಸ್ಥಿತಿಯ ಬಗ್ಗೆ ನೈಜ್ಯ ಮತ್ತು ಸಮಗ್ರ ಮಾಹಿತಿ ಸಿಗುತ್ತದೆ ಎಂದು ಸೋಮಣ್ಣ ಹೇಳಿದರು.