Karnataka Budget Session: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಬಿಲ್ ಗಳನ್ನು ಬಿಡುಗಡೆ ಮಾಡಲು 40 ಪರ್ಸೆಂಟ್ ಕಮೀಶನ್ ಕೇಳಲಾಗುತ್ತಿದೆ ಎಂದು ಆರೋಪ ಮಾಡಿದ್ದ ಕೆಂಪಣ್ಣ ಈಗ ಅದೇ ಆರೋಪವನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡುತ್ತಿದ್ದಾರೆ. ಸರ್ಕಾರ ಹಣವನ್ನು ಲೂಟಿ ಮಾಡುತ್ತಿದೆ, ಬರಪರಿಹಾರಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಹಣ ಬಿಡುಗಡೆ ಮಾಡದ ಕಾರಣ ರೈತರು ಕಂಗಾಲಾಗಿದ್ದಾರೆ ಎಂದು ಅಶೋಕ ಹೇಳಿದರು.