ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ

ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಬಹಳಷ್ಟು ಸಂಕಷ್ಟ ತಂದೊಡ್ಡಿದೆ. ಇದೀಗ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ದೂರುದಾರ ಪಿಎಸ್ ನಟರಾಜ್ ‘ಟಿವಿ9’ ಜತೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.