ದುರಂತದಲ್ಲಿ ಸತ್ತವರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ವೈಯಕ್ತಿಕವಾಗಿ ನೀಡುವ ಘೋಷಣೆಯನ್ನು ತಮ್ಮ ತಂದೆ ಸತೀಶ್ ಜಾರಕಿಹೊಳಿಯವರು ಮಾಡಿದ್ದಾರೆ, ರಾಜ್ಯ ಸರ್ಕಾರ ಇದುವರೆಗೆ ಪರಿಹಾರಕ್ಕೆ ಸಂಬಂಧಿಸಿದಂತೆ ಇನ್ನೂ ಯಾವುದೇ ಘೋಷಣೆಯನ್ನು ಮಾಡಿಲ್ಲ, ತಾವು ಮುಖ್ಯಮಂತ್ರಿಯವರ ನಿರ್ದೇಶನಕ್ಕಾಗಿ ಕಾಯುತ್ತಿರುವುದಾಗಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.