ಬಸನಗೌಡ ಯತ್ನಾಳ್ ಅವರು ಹೊಸ ಪಕ್ಷ ಕಟ್ಟಿದರೆ ಅವರ ಜೊತೆ ಹೋಗುತ್ತೇವೆ, ಬಿಜೆಪಿಯಲ್ಲಿ ಮುಂದುವರಿಯುತ್ತೇನೆ ಅಂತ ಹೇಳಿದರೆ ಅವರ ಜೊತೆ ಇರುತ್ತೇವೆ, ಒಂದು ವೇಳೆ ಅವರು ಹೊಸ ಪಕ್ಷ ಕಟ್ಟುವುದಾದರೆ ಬಬಲೇಶ್ವರ ಕ್ಷೇತ್ರದಿಂದ ₹ 25 ಲಕ್ಷ ದೇಣಿಗೆಯನ್ನು ಪಕ್ಷಕ್ಕೆ ನೀಡುತ್ತೇವೆ, ಅವರೇನೇ ಮಾಡಿದರೂ ಅವರ ಜೊತೆ ಇರುತ್ತೇವೆ ಎಂದು ಅಭಿಮಾನಿಗಳು ಹೇಳುತ್ತಾರೆ.