ನಿಮಗೆ ನೆನಪಿರಬಹುದು, ಡಾ ಮಂಜುನಾಥ್ ಇನ್ನೂ ಸೇವೆಯಲ್ಲಿದ್ದ ದಿನಗಳಲ್ಲಿ ಆಗಷ್ಟೆ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದ ಸಿದ್ದರಾಮಯ್ಯರನ್ನು ಭೇಟಿಯಾಗಲು ಸೂಟ್ ಧರಿಸಿ ಹೋಗಿದ್ದರು. ಹಾಗಾಗೇ ನಾವು ಅವರನ್ನು ಶಿಸ್ತಿನ ವ್ಯಕ್ತಿ ಅಂತ ಹೇಳುತ್ತಿರೋದು.