ಗೃಹ ಸಚಿವ ಜಿ ಪರಮೇಶ್ವರ್ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ದೆಹಲಿಗೆ ತೆರಳಿದ್ದರು. ಅವರಿಬ್ಬರು ಹೈಕಮಾಂಡ್ ಜೊತೆ ಮಾತುಕತೆ ನಡೆಸಿ ಬೆಂಗಳೂರಿಗೆ ವಾಪಸ್ಸಾದರೂ ಪರಮೇಶ್ವರ್ ಮಾತ್ರ ದೆಹಲಿಯಲ್ಲೇ ಉಳಿದಿರೋದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.