ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದಲ್ಲಿ ಸದಾ ಹೆಡೆಯೆತ್ತುತ್ತಿರುವ ಅಸಮಾಧಾನಗಳ ಬಗ್ಗೆ ಮಾತಾಡಿದ ವಿಜಯೇಂದ್ರ, ಪಕ್ಷದ ಹಿರಿಯ ನಾಯಕರೊಂದಿಗೆ ಹೊಂದಾಣಿಕೆಯ ಸಮಸ್ಯೆ ಇದೆ, ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷದ ವರಿಷ್ಠರಿಂದ ಸಮಯ ಕೇಳಿರುವುದಾಗಿ ಹೇಳಿದರು.