ಪ್ರಿಯಾಂಕ್ ಖರ್ಗೆ ಅವರು ಯಾರು ಬೇಕಾದರೂ ಡಿಸಿಎಂ ಅಗಬಹುದು ಎಂದಿದ್ದಾರೆ ಅಂತ ಪತ್ರಕರ್ತರು ಹೇಳಿದ್ದಕ್ಕೆ ಶಿವಕುಮಾರ್ ಅವರು ಹೇಳಿಕೊಳ್ಳಲಿ ಬಿಡಿ, ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಯಾಗಲಿ ಎಂದರು. ಅದರೆ ಖರ್ಗೆ ಹೇಳಿದ್ದೇ ಬೇರೆ, ಹೆಚ್ಚುವರಿ ಡಿಸಿಎಂ ಬೇಕೆನ್ನುವವರು ಹೈಕಮಾಂಡ್ ಮುಂದೆ ಹೋಗಿ ಮಾತಾಡಲಿ ಅಂತ ಅವರು ಹೇಳಿದ್ದಾರೆ.