ಅಧಿಕಾರಿ ಮತ್ತು ಬಿಜೆಪಿ ಮುಖಂಡರ ಗುಂಪಿನಲ್ಲಿ ಬಸನಗೌಡ ಯತ್ನಾಳ್ ಕಾಣಿಸುವುದಿಲ್ಲ. ಸಂಸತ್ ಭವನದಿಂದ ಹೊರಡುವಾಗ ಪ್ರತಾಪ್ ಸಿಂಹ ಪ್ರಾಯಶಃ ಅಧಿಕಾರಿಗಳ ಕಾರಿನಲ್ಲಿ ಕೂತರು ಅಂತ ಕಾಣುತ್ತೆ. ಅಲ್ಲೇ ಅವರನ್ನು ಮತ್ತೊಂದು ಕಾರಲ್ಲಿ ಕೂರುವಂತೆ ಹೇಳಲಾಗುತ್ತದೆ. ಕಾರಿನಿಂದ ಇಳಿಯುವ ಮೈಸೂರಿನ ಮಾಜಿ ಸಂಸದ ಹಿಂದೆ ಬರುತ್ತಿದ್ದ ಯಾವ ಕಾರಲ್ಲಿ ಕೂತರು ಅನ್ನೋದೇ ಗೊತ್ತಾಗಲ್ಲ.