ಆಡಳಿತ ಪಕ್ಷದ ಸದಸ್ಯರ ಒತ್ತಡದ ನಡುವೆಯೂ ಅವರು ವಿರೋಧ ಪಕ್ಷಗಳ ಸದಸ್ಯರಿಗೆ ಸದನದಲ್ಲಿ ಮಾತಾಡಲು ಸಮಾನ ಅವಕಾಶ ನೀಡಿದರು ಎಂದು ಖಾದರ್ ಹೇಳಿದರು.