ಸದನದಲ್ಲಿ ಬಸವರಾಜ ಬೊಮ್ಮಾಯಿ

ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲ ಕ್ಷೇತ್ರಗಳಿಗೆ ಅನುದಾನ ನೀಡುತ್ತಿದೆ ಆದರೆ, ವಿರೋಧ ಪಕ್ಷದಲ್ಲಿದ್ದಾಗ ನಮಗೇನೂ ಸಿಗುತ್ತಿರಲಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿ ಕುಳಿತ ಬಳಿಕ ಮಾತಾಡಲು ನಿಂತ ಬೊಮ್ಮಾಯಿ, ವಿಜಯಪುರದ ಆನುದಾನದ ವಿಷಯದಲ್ಲಿ ಸಚಿವ ಬಿಜೆಡ್ ಜಮೀರ್ ಆಹ್ಮದ್ ಖಾನ್ ಅವರೊಂದಿಗೆ ವಾಗ್ವಾದಕ್ಕಿಳಿದಾಗ ಯತ್ನಾಳ್ ಸಹ ಮಾತಾಡಬಯಸುತ್ತಾರೆ.