ಗಣಿ ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ

ಲಂಚ ಪಡೆಯುತ್ತಾರೆ ಎಂಬ ಆರೋಪದಲ್ಲಿ ಗಣಿ ಅಧಿಕಾರಿಯೊಬ್ಬರನ್ನು ಸಚಿವ ಹೆಚ್​​ಕೆ ಪಾಟೀಲ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಗದಗದಲ್ಲಿ ಬುಧವಾರ ನಡೆದ ಜನತಾ ದರ್ಶನ ಕಾರ್ಯಕ್ರಮದ ವೇಳೆ ರೈತರು ಅಧಿಕಾರಿ ವಿರುದ್ಧ ದೂರು ನೀಡಿದರು. ಆಗ ಸಚಿವರು ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡ ವಿಡಿಯೋ ಇಲ್ಲಿದೆ.