ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬಂಧನಕ್ಕೊಳಗಾಗಿರುವ ಪಂಚಮಸಾಲಿ ಸಮುದಾಯದವರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಬೇಕು, ಲಾಠಿಚಾರ್ಜ್ ಗೆ ಕಾರಣರಾದ ಪೊಲೀಸ್ ಕಮೀಶನರ್ ಮತ್ತು ಎಡಿಜಿಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು ಎಂದು ಹೇಳಿದ ಸಾಮೀಜಿಯವರು ಸರ್ಕಾರ ಇದನ್ನು ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.