ಬೆಂಗಳೂರು ನಿವಾಸಿ ನಾಗರಾಜ್

ಅಕ್ರಮ ನೀರಿನ ಸಂಪರ್ಕಗಳನ್ನು ರೆಗ್ಯುಲರೈಸ್ ಮಾಡಿ ದುರಸ್ತಿ ಕಾಣದೆ ಪೈಪ್​ಗಳು ಒಡೆದು ನೀರು ಪೋಲಾಗುತ್ತಿರುವುದನ್ನು ತಡೆದರೆ ನೀರಿನ ದರ ಏರಿಸುವ ಪ್ರಮೇಯವೇ ಉದ್ಭವಿಸುವುದಿಲ್ಲ. ಆದರೆ, ಸರ್ಕಾರ ತಾನು ಮಾಡಬೇಕಿರುವುದನ್ನು ಬಿಟ್ಟು ಅಮಾಯಕ ಜನರ ಮೇಲೆ ಬೆಲೆಯೇರಿಕೆಯ ಹೊರೆ ಹೇರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸುಮಾರು 50 ವಸ್ತುಗಳ ಬೆಲೆಯೇರಿಕೆ ಅಗಿದೆ ಅಂತ ನಿವಾಸಿಗಳು ಹೇಳುತ್ತಾರೆ.