ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಜೆಟ್ ನೋಟಿಫಿಕೇಶನ್ ವಾಪಸ್ಸು ತೆಗೆದುಕೊಳ್ಳುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ ಅಶೋಕ, ಉಳುವವನೇ ಭೂಮಿಯ ಒಡೆಯ ಕಾನೂನು ಹಿಂದೂಗಳ ಜಮೀನುಗಳಿಗೆ ಅನ್ವಯಿಸುವಂತೆ ವಕ್ಫ್ ಜಮೀನುಗಳಿಗೆ ಯಾಕೆ ಅನ್ವಯಿಸುವುದಿಲ್ಲ ಎಂದು ಪ್ರಶ್ನಿಸಿದರು.