Assembly Session: ಪ್ರಮಾಣ ವಚನ ಬಳಿಕ ಸ್ಪೀಕರ್ ಕುರ್ಚಿಗೆ ಸಿಎಂ ಸಿದ್ದು ಪ್ರದಕ್ಷಿಣೆ

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ನೂತನ ಶಾಸಕರು ಸೇರಿದಂತೆ ಎಲ್ಲ ಸಚಿವರು ಹಾಜರಾಗಿದ್ದಾರೆ. ವರುಣ ಕ್ಷೇತ್ರದ ಶಾಸಕರಾಗಿ ಸಿಎಂ ಸಿದ್ದರಾಮಯ್ಯ, ಕನಕಪುರ ಶಾಸಕರಾಗಿ ಡಿಸಿಎಂ ಡಿಕೆ ಶಿವಕುಮಾರ್, ದೇವನಹಳ್ಳಿ ಶಾಸಕರಾಗಿ ಕೆ.ಹೆಚ್. ಮುನಿಯಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ.