ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಸಿಟಿ ರವಿ ಹೆಸರುಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಚಿಸದೆ ಯಡಿಯೂರಪ್ಪ ದೆಹಲಿಗೆ ಹೋಗಿ ತಮ್ಮ ಮಗನಿಗೆ ಅದನ್ನು ಕೊಡಿಸಿದ್ದದ ಬಗ್ಗೆ ಕಾರ್ಯಕರ್ತರಲ್ಲಿ ಅಸಮಾಧಾನ ಮತ್ತು ನೋವಿದೆ ಎಂದು ಈಶ್ವರಪ್ಪ ಹೇಳಿದರು.