ಡಾ ಕೆ ಸುಧಾಕರ್

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಇಬ್ಬರು ಸಚಿವರನ್ನೊಳಗೊಂಡಂತೆ 6 ಶಾಸಕರಿದ್ದರೂ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ದಿನವಿಡೀ ಕ್ಷೇತ್ರದಲ್ಲಿ ಪ್ರಚಾರ ಮಾಡಿದರೂ ಜನ ತನ್ನನ್ನು ಗೆಲ್ಲಿಸಿದ್ದಾರೆ, ಅವರು ತನ್ನ ಮೇಲಿಟ್ಟರಿರುವ ವಿಶ್ವಾಸ ದೊಡ್ಡದು, ಜನರ ಪ್ರೀತಿಗೆ ತಾನು ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದು ಸುಧಾಕರ್ ಹೇಳಿದರು.