ರಾಜ್ಯದ ಜನ ನಮ್ಮನ್ನು 136 ಸೀಟು ನೀಡಿ ಆಶೀರ್ವದಿಸಿದ್ದಾರೆ, ತಾವು ಮನಸ್ಸು ಮಾಡಿದ್ದರೆ ಜೆಡಿಎಸ್ ಪೆಟ್ಟಿಗೆಯೆಲ್ಲ ಖಾಲಿಯಾಗೋದು, ಆದರೆ ಸಿದ್ದರಾಮಯ್ಯ ಮತ್ತು ದೆಹಲಿ ನಾಯಕರು ಸ್ವಲ್ಪ ನಿಧಾನಿಸುವಂತೆ ಹೇಳಿದ್ದಾರೆ, ಅದಕ್ಕಾಗಿ ತಡೆದುಕೊಂಡಿರುವುದಾಗಿ ಶಿವಕುಮಾರ್ ಹೇಳಿದರು.