ಟಿಪ್ಪು ಸುಲ್ತಾನ್ ಹುಲಿಯೊಂದನ್ನು ಕೊಲ್ಲುತ್ತಿರುವ ಪೋಟೋಗಳನ್ನು ಅನೇಕ ಜನ ತಮ್ಮ ಮನೆಗಳಲ್ಲಿ ತೂಗು ಹಾಕಿದ್ದಾರೆ. ಅದು ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘನೆಯಲ್ಲವೇ? ಅದನ್ನು ನೋಡಿ ಬೇರೆ ಜನ ಹುಲಿಗಳನ್ನು ಬೇಟೆಯಾಡಲು ಮುಂದಾದರೆ ಹೇಗೆ? ಎಂದು ಅರಗ ಜ್ಞಾನೇಂದ್ರ ಪ್ರಶ್ನಿಸಿದರು.