ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನ ಸಿಗಲು ಸಿದ್ದರಾಮಯ್ಯ ಸಹ ಬಹಳ ಪರಿಶ್ರಮವಹಿಸಿದ್ದಾರೆ. ರಾಜ್ಯದ ಇಡೀ ಕುರುಬ ಸಮಾಜ ಸಿದ್ದರಾಮಯ್ಯ ಬೆನ್ನೆಲುಬಾಗಿ ನಿಂತು ಸಹಕಾರ ನೀಡಿದೆ ಎಂದು ವೆಂಕಟೇಶ ಮೂರ್ತಿ ಹೇಳಿದರು