ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ 40 ಜನ ಅಯ್ಯಪ್ಪ ಮಾಲಾಧಾರಿಗಳ ಪಾದಕ್ಕೆ ನಮಸ್ಕರಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ದೇವಳದಲ್ಲಿ ಇರುಮುಡಿ ಕಟ್ಟುತ್ತಿದ್ದ ಹಿರಿಯರು ಕಿರಿಯರು ಸೇರಿದಂತೆ 40 ಜನ ಅಯ್ಯಪ್ಪ ಮಾಲಾಧಾರಿಗಳ ಕಾಲಿಗೆ ಶಾಸಕ ಗುರುರಾಜ ಗಂಟಿಹೊಳೆ ನಮಸ್ಕರಿಸುವ ಮೂಲಕ ಆಶೀರ್ವಾದ ಪಡೆದಿದ್ದಾರೆ.