ಬೆಂಗಳೂರಿನಲ್ಲಿ ಶನಿವಾರ ಮತ್ತೆ ಭಾರಿ ಮಳೆಯಾಗಿದೆ. ಇನ್ನೇನು ಮೊಡ ಮರೆಯಾಯ್ತು, ಸೂರ್ಯ ಕಂಡ ಎಂದು ಬೆಂಗಳೂರಿಗರು ನಿಟ್ಟುಸಿರು ಬಿಡುವಷ್ಟರಲ್ಲಿ ವರುಣ ಮತ್ತೆ ಶಾಕ್ ಕೊಟ್ಟಿದ್ದಾನೆ. ಕಾರ್ಮೋಡ ಕವಿದು, ಮಧ್ಯಾಹ್ನವೇ ಭಾರಿ ಮಳೆ ಶುರುವಾಗಿದೆ. ಹಲವೆಡೆ ಮರಗಳು ರಸ್ತೆಗೆ ಉರುಳಿವೆ.