ಡಿಕೆ ಶಿವಕುಮಾರ್

ಎಲ್ಲರಿಗೂ ಗೊತ್ತಿರುವ ಹಾಗೆ ಕೃಷ್ಣಪ್ಪ ಅವರಂತೆ ಪೂರ್ಣಿಮಾ ಕೂಡ ಯಾದವ (ಗೊಲ್ಲ) ಸಮುದಾಯದ ಪ್ರಮುಖ ಮತ್ತು ಬಲಿಷ್ಠ ನಾಯಕಿರ ಎನಿಸಿಕೊಂಡಿದ್ದಾರೆ. ರಾಜದ ನಾನಾ ಭಾಗಗಳಿಂದ ಸುಮಾರು ಐದು ಸಾವಿರ ಜನ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವರೆಂದು ಶಿವಕುಮಾರ್ ಹೇಳಿದರು.