ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಕಾರಿನ ಮುಂಭಾಗ ನಿಂತು ಜನ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ!
ಕೋಲಾರದಲ್ಲಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್ ಮಾಡಲಾಗಿರುವ ಕಾರ್ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಕಾರಿನ ಮೇಲೆ ನನ್ನ ಆರಾಧ್ಯ ದೈವ ರಾಮನ ಚಿತ್ರ ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ, ಯಾರೂ ಏನೂ ಮಾಡುವಂತಿಲ್ಲ - ಸಂಸದ ಮುನಿಸ್ವಾಮಿ