ಮುಖ್ಯಮಂತ್ರಿ ಸಿದ್ದರಾಮಯ್ಯ

ವರದಿಯಲ್ಲಿ ಹೆಗಡೆ ಅವರು ರೆಡ್ಡಿ ಬಳ್ಳಾರಿಯನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಹೊರಟಿದ್ದಾರೆ ಅಂತ ಹೇಳಿದ್ದರು. ಅದನ್ನು ತಾನು ಅಸೆಂಬ್ಲಿಯಲ್ಲಿ ಪ್ರಸ್ತಾಪಿಸಿದಾಗ ಅಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಸಚಿವ ರೆಡ್ಡಿ ತನ್ನ ಮೇಲೆ ಮುಗಿಬಿದ್ದರು, ಅದಾದ ಬಳಿಕವೇ ತಾನು ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದು ಎಂದು ಸಿದ್ದರಾಮಯ್ಯ ಹೇಳಿದರು.