ಅರಕಲಗೂಡು ಮತ್ತು ಅರಸೀಕೆರೆ ಶಾಸಕರಿಗೆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಬೇಕಿದೆ, ಹಾಗಾಗೇ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಭುಸುಗುಡುತ್ತಾ ರೇವಣ್ಣ ಹೇಳಿದರು.