ಕಾಂಗ್ರೆಸ್ ಪಕ್ಷದ ಮುಸ್ಲಿ ಮುಖಂಡರು ಸಹ ಜಮೀರ್ ಅಹ್ಮದ್ ಸಹ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಎಆರ್ಎಮ್ ಹುಸೇನ್ ಅಧ್ಯಕ್ಷರಿಗೆ ಪತ್ರವೊಂದನ್ನು ಬರೆದು, ಜಮೀರ್ ಪದಬಳಕೆ ಪಕ್ಷದ ಇಮೇಜಿಗೆ ಘಾಸಿಯನ್ನುಂಟು ಮಾಡಿದೆ, ಉಪ ಚುನಾವಣೆಯ ಮೇಲೂ ಅಡ್ಡಪರಿಣಾಮ ಬೀರಿದೆ, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದಿದ್ದಾರೆ.