ಕೆಲ ದಿನಗಳನ್ನು ಜೈಲಿನಲ್ಲಿ ಕಳೆದ ವಿಚಾರ ರೇವಣ್ಣರ ಮೇಲೆ ಯಾವುದೇ ಪರಿಣಾಮ ಬೀರಿದಂತಿಲ್ಲ. ಅಶ್ವಥ್ ನಾರಾಯಣ ಅವರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಭಾಷಣದಲ್ಲಿ ಹೇಳುತ್ತಿದ್ದರೆ ರೇವಣ್ಣ ತಮ್ಮ ಕಿರಿಯ ಸಹೋದರನೊಂದಿಗೆ ಲೋಕಾಭಿರಾಮವಾಗಿ ಮಾತಾಡುತ್ತಿದ್ದರು.