ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ನೀಡುತ್ತಿರುವ ಕಾಮೆಂಟ್ ಗಳ ಬಗ್ಗೆ ಮಾತಾಡಿದ ಶಾಸಕ, ಅವರ ಮೂಲಕ ಯಾರು ಜೋಶಿ ಅವರ ವಿರುದ್ಧ ಹೇಳಿಕೆಗಳನ್ನು ನೀಡಿಸುತ್ತಿದ್ಧಾರೆ ಅಂತ ಚೆನ್ನಾಗಿ ಗೊತ್ತಿದೆ, ಆದರೆ ದೇಶದ ಜನರಿಗೆ ನರೇಂದ್ರ ಮೋದಿಯವರು ಪುನಃ ಪ್ರಧಾನ ಮಂತ್ರಿ ಅಗುವುದು ಬೇಕಿದೆ, ಹಾಗಾಗಿ ಯಾರೇನೇ ಅಪಪ್ರಚಾರ ಮಾಡಿದರೂ ಜೋಶಿ ಗೆಲ್ಲುತ್ತಾರೆ ಎಂದರು.